Latestಕ್ರೈಂರಾಜ್ಯ

ಪೋಲಿಸ್ ಠಾಣೆಗೆ ದೂರು ನೀಡಲು ಬರುತ್ತಿದ್ದ ಪತ್ನಿಯನ್ನು ಕೊಂದ ಗಂಡ..! ಮಚ್ಚಿನಿಂದ ಕೊಚ್ಚಿ ಪರಾರಿ..!

333

ನ್ಯೂಸ್ ನಾಟೌಟ್: ಪಟ್ಟಣ ಪೊಲೀಸ್ ಠಾಣೆಗೆ ತನ್ನ ವಿರುದ್ದ ದೂರು ನೀಡಲು ಬರುತ್ತಿದ್ದ ಪತ್ನಿಯನ್ನು ಗಂಡ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಮಂಗಳವಾರ (ಜೂ.03) ನಡೆದಿದೆ.

ಚಾಮರಾಜನಗರ ಸೋಮವಾರಪೇಟೆ ಗಿರೀಶ್ ತನ್ನ ಪತ್ನಿ ವಿದ್ಯಾಳನ್ನು ಕೊಲೆ ಮಾಡಿದ್ದಾನೆ. ಆರು ತಿಂಗಳ ಹಿಂದೆ ಗಂಡ-ಹೆಂಡತಿಯ ನಡುವೆ ಕಲಹ ಉಂಟಾಗಿದ್ದು, ಠಾಣೆಯ ಮೆಟ್ಟಿಲೇರಿದ ವಿದ್ಯಾಳನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಇಂದು(ಮೇ.3) ಗಂಡನ ಕುಟುಂಬದ ವಿರುದ್ಧ ಠಾಣೆಗೆ ದೂರು ನೀಡಲು ಬರುತ್ತಿದ್ದ ಪತ್ನಿಯನ್ನು ಪತಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಸಿಮ್ಸ್ ಆಸ್ಪತ್ರೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ.

ದನಗಳಿಗೆ ಮೇವು ತರಲು ಮನೆಯಿಂದ ಹೋದವಳು ಮತ್ತೆ ಬರಲೇ ಇಲ್ಲ..! ಹೊಲದಲ್ಲಿ ಪ್ರೇಯಸಿಗೆ ಸ್ಕ್ರೂಡ್ರೈವರ್ ​​ನಿಂದ 18 ಬಾರಿ ಇರಿದು ಕೊಂದ ಪ್ರೇಮಿ..!

See also  ಉಡುಪಿ: ದುರ್ಗಾಪರಮೇಶ್ವರಿ ದೇವಸ್ಥಾನದ ಹಣ ಲೆಕ್ಕಾಚಾರದ ವಿಚಾರದಲ್ಲಿ ಹೊಡೆದಾಟ..! ಜಾತ್ರೆಯ ಮರುದಿನವೇ ಗಲಾಟೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget