ಕರಾವಳಿ

ಪೊಲೀಸ್ ಇಲಾಖೆ ಸೇರ ಬಯಸುವವರಿಗೆ ತರಬೇತಿ ಕಾರ್ಯಾಗಾರ

365

ನ್ಯೂಸ್ ನಾಟೌಟ್: ಪೊಲೀಸ್ ಇಲಾಖೆಗೆ ಸೇರಬೇಕು  ಅನ್ನುವ ಕನಸು ಕಾಣುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಯುವಕ-ಯುವತಿಯರಿಗೆ ಸಿಹಿ ಸುದ್ದಿ ಲಭಿಸಿದೆ.

ಶುಕ್ರವಾರ (ನಾಳೆ -ಅಕ್ಟೋಬರ್ ೭) ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್.  ರಿ.ಗುತ್ತಿಗಾರು ವತಿಯಿಂದ ಸಿವಿಲ್ ಪೊಲೀಸ್ /ರಿಸರ್ವ್ ಪೊಲೀಸ್ /ಮತ್ತು ಪಿ. ಯಸ್. ಐ ನೇಮಕಾತಿಯ  ಲಿಖಿತ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ನಡೆಯಲಿದೆ. ಬೆಳಗ್ಗೆ 9.00ರಿಂದ ಪ. ವರ್ಗದ ಸಭಾ ಭವನ ಗುತ್ತಿಗಾರು ಇಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ಗೌಡ ಮಾಹಿತಿ ಕಾರ್ಯಗಾರ ನಡೆಸಿಕೊಡಲಿದ್ದಾರೆ. ಹೆಚ್ಚಿನ ಮಾಹಿತಿಗೆ 9686987113, 9480199711 ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.

See also  ಚಿಟ್ ಫಂಡ್ ಹೆಸರಲ್ಲಿ ಕೋಟ್ಯಂತರ ರೂ. ಉಂಡೆನಾಮ ತಿಕ್ಕಿದ ಗಂಡ-ಹೆಂಡತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget