ಕ್ರೈಂವೈರಲ್ ನ್ಯೂಸ್ಸುಳ್ಯ

ಬೆಳ್ಳಾರೆ: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ದಿಲ್ಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ, ವಿದೇಶದಿಂದ ಬರುತ್ತಿದ್ದಾಗ ಸೆರೆಹಿಡಿದ ಎನ್ ಐಎ ಅಧಿಕಾರಿಗಳು

ನ್ಯೂಸ್ ನಾಟೌಟ್: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಯನ್ನು ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ದಿಲ್ಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂಧಿಸಿದ್ದಾರೆ.

ಬಂಧಿತನನ್ನು ಬಂಟ್ವಾಳದ ಕೊಡಾಜೆಯ ನಿವಾಸಿ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತ ಪ್ರಕರಣದ 6ನೇ ಆರೋಪಿಯಾಗಿದ್ದಾನೆ. ಈತ ವಿದೇಶದಿಂದ ಭಾರತಕ್ಕೆ ಆಗಮಿಸಿದ್ದಾಗ ಎನ್ ಐಎ ಬಲೆಗೆ ಬಿದ್ದಿದ್ದಾನೆಂದು ಪೊಲೀಸ್ ಮೂಲಗಳು ನ್ಯೂಸ್ ನಾಟೌಟ್ ಗೆ ತಿಳಿಸಿವೆ.

Related posts

ಪುತ್ತೂರು: ಅತ್ಯಾಚಾರ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..! 8 ವರ್ಷದ ಬಳಿಕ ತೀರ್ಪು..!

ನನ್ನ ಹತ್ಯೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಯತ್ನ ಎಂದ ಮಾಜಿ ಶಾಸಕ..! ದೂರು ದಾಖಲಿಸಿದ ಸಂಜಯ್ ಪಾಟೀಲ್

ತನ್ನ ರಹಸ್ಯ ಗೊತ್ತಾಯ್ತು ಎಂದು ತಾಯಿನ್ನೇ ಮುಗಿಸಿದ ಮಗಳು! ಅಷ್ಟಕ್ಕೂ ಆ ರಹಸ್ಯವೇನು? ಇರಿದ ಮಗಳಿಗೆ ಮಾನವೀಯತೆಯೇ ಇರದಾಯಿತೆ?