ಕರಾವಳಿಭಕ್ತಿಭಾವರಾಜಕೀಯ

ಪುತ್ತೂರು ಮಹಾಲಿಂಗೇಶ್ವರ ದೇಗುಲದಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರಿಂದ ಪ್ರಾರ್ಥನೆ

ನ್ಯೂಸ್ ನಾಟೌಟ್ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಆಶಾ ತಿಮ್ಮಪ್ಪ ಗೌಡ ದಂಪತಿ ಪುತ್ತೂರು ಮಹಾಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಪಕ್ಷ ಅವಕಾಶ ನೀಡಿದ ಹಿನ್ನಲೆಯಲ್ಲಿ ದೇವಳಕ್ಕೆ ಭೇಟಿ ನೀಡಿದ್ದು,ವಿಶೇಷ ಸೇವೆ ಸಲ್ಲಿಸಿದರು. ನಂತರ ಡಾ. ಎಂ.ಕೆ ಪ್ರಸಾದ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

Related posts

ನವೋದಯ ಪರೀಕ್ಷೆಯಲ್ಲಿ ಕಲ್ಲುಗುಂಡಿ ವಿದ್ಯಾರ್ಥಿಗಳ ಅನನ್ಯ ಸಾಧನೆ, 9 ವಿದ್ಯಾರ್ಥಿಗಳು ತೇರ್ಗಡೆ

ಬೆಳ್ತಂಗಡಿ/ಶಿಶಿಲ: ಪತ್ನಿಯ ಕಣ್ಣನ್ನೇ ಕಚ್ಚಿ ಮಾಂಸ ಹೊರಬರುವಂತೆ ಗಾಯಗೊಳಿಸಿದ ಪಾಪಿ ಪತಿ..! ಮಗಳಿಗೂ ಗಾಯ,ಏನಿದು ಘಟನೆ?

ಕಾರ್ಕಳ:ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬಸ್‌:ವಾಹನ ಜಖಂ, 13 ಮಂದಿಗೆ ಗಾಯ