ಕರಾವಳಿಪುತ್ತೂರುರಾಜಕೀಯ

ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಧರ್ಮಸ್ಥಳ ಭೇಟಿ

ನ್ಯೂಸ್‌ ನಾಟೌಟ್‌: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಮಂಗಳವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Related posts

ಒಕ್ಕಲಿಗ ಸಂಪ್ರದಾಯದಂತೆ ಇಂದು(ಡಿ.11) ಹುಟ್ಟೂರಿನಲ್ಲೇ ಎಸ್.ಎಂ.ಕೃಷ್ಣ ಅಂತ್ಯಸಂಸ್ಕಾರ, ಮದ್ದೂರು ಬಂದ್‌ ಗೆ ಕರೆ..!

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಡಿಕೆಶಿಗೆ ರಕ್ತದಲ್ಲಿ ಚಿತ್ರ ಬಿಡಿಸಿ ಗಿಫ್ಟ್ ನೀಡಿದ ಕಾರ್ಯಕರ್ತೆ!,ಬರ್ತ್ ಡೇ ದಿನವೇ ಸಿ.ಎಂ ಪಟ್ಟ ಅಲಂಕರಿಸಲಿದ್ದಾರ ಡಿಕೆಶಿ?

ಡೆಂಗ್ಯೂ ಬಗ್ಗೆ ರೀಲ್ಸ್ ಮಾಡಿದ್ರೆ 1 ಲಕ್ಷ ರೂಪಾಯಿ ಬಹುಮಾನ..! ಏನಿದು ಹೊಸ ಅಭಿಯಾನ..? ನೀವು ಭಾಗವಹಿಸ್ಬಹುದಾ..?