ಕರಾವಳಿಪುತ್ತೂರುರಾಜಕೀಯ

ಪುತ್ತೂರು: ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್ ರೈ ನಾಮಪತ್ರ ಸಲ್ಲಿಕೆ, ಅದ್ಧೂರಿ ರೋಡ್‌ ಶೋ

ನ್ಯೂಸ್ ನಾಟೌಟ್ : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್ ರೈ ಅವರು ನಾಮಪತ್ರ ಸಲ್ಲಿಸುವ ಪ್ರಯುಕ್ತ ದರ್ಬೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಹಾರಾರ್ಪಣೆ ಮಾಡಿ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ನಗರ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಆಲಿ, ವಿಟ್ಲ- ಉಪ್ಪಿನಂಗಡಿ ಬ್ಲಾಕ್‌ ಅಧ್ಯಕ್ಷ ಡಾ. ರಾಜಾರಾಮ್‌, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮತ್ತಿತರರಿದ್ದರು. ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Related posts

ತರಬೇತಿಗಳಿಲ್ಲದೆ ಎಲೆಗಳಲ್ಲಿಯೇ ಚಿತ್ರಬಿಡಿಸುವ ಕಾಡುಪಂಜದ ಹುಡುಗ

ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲು ತೆರಳುತ್ತಿದ್ದ ವೇಳೆ 10 ಲಕ್ಷ ರೂ ದರೋಡೆ ಪ್ರಕರಣ, ಆರೋಪಿ ಪೊಲೀಸ್ ಬಲೆಗೆ

ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷರನ್ನು ಭಾರತದ ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದೇಕೆ? ಭಾರತ ಪ್ರಾನ್ಸ್ ನಡುವಿನ ಒಪ್ಪಂದಗಳೇನು..?