ಕ್ರೈಂ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಂಬಳ ಗದ್ದೆಯ ಕೆರೆಯಲ್ಲಿ ಮೃತದೇಹ ಪತ್ತೆ

ಪುತ್ತೂರು: ಇಲ್ಲಿನ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿರುವ ಕಂಬಳ ಗದ್ದೆಯ ಕೆರೆಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಅಗ್ನಿಶಾಮಕ ಪೊಲೀಸರು ಕೆರೆ ಪರಿಶೀಲನೆ ನಡೆಸಿದಾಗ ಇಂಟರ್ ನೆಟ್ ಕೇಬಲ್ ಸಂಸ್ಥೆಯ ಮನೋಹರ್ ಪ್ರಭು ಅವರ ಮೃತ ದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.  ಪುತ್ತೂರು ಅಗ್ನಿಶಾಮಕದಳದ ರುಕ್ಮಯ ಗೌಡರವರ ನೇತೃತ್ವದಲ್ಲಿ ಕೃಷ್ಣ ಜಾಲಿಬೇರ, ತೌಸಿಪ್ ಯಾನೆ ಮುಲ್ಲಾ ಅವರು ಗರುಡಪಾತಾಳದ ಮೂಲಕ ಪತ್ತೆ ಮಾಡಿ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ.

Related posts

ಭಾರತೀಯ ಸರ್ಕಾರಿ ವೆಬ್‌ಸೈಟ್‌ ಗಳಿಗೆ ಇಂಡೋನೇಷ್ಯಾ ಹ್ಯಾಕರ್ ಗಳ ಬೆದರಿಕೆ! ಗುಪ್ತಚರ ಇಲಾಖೆಯಿಂದ ತುರ್ತು-ಹೈ ಅಲರ್ಟ್!

ಮಾಲೆ ಧರಿಸಿ 41 ದಿನಗಳ ವೃತ ಕೈಗೊಂಡ ಪಾದ್ರಿಗೀಗ ಸಂಕಷ್ಟ..! ಮಾಲೆ ಧರಿಸಿ ಶಬರಿಮಲೆಗೆ ಹೋಗಲು ಚರ್ಚ್ ನಿರಾಕರಿಸಿದ್ದೇಕೆ? ಪಾದ್ರಿ ಕೆಲಸ ತೊರೆದರಾ ಆ ವ್ಯಕ್ತಿ?

SSLCಯಲ್ಲಿ ಫೇಲ್ ಆಗಿದ್ದಕ್ಕೆ ದೇವಿಯ ವಿಗ್ರಹ ವಿರೂಪಗೊಳಿಸಿದ ಬಾಲಕ..! ರಾತ್ರೋರಾತ್ರಿ ಒಬ್ಬನೆ ಓಡಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆ