ಕರಾವಳಿ

ಬಿಜೆಪಿ ನಾಯಕ, ಪುತ್ತೂರಿನ ಮಾಜಿ ಶಾಸಕರಿಗೆ ಕಚ್ಚಿದ ವಿಷಜಂತು..! ಅಪಾಯದಿಂದ ಪಾರು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

ನ್ಯೂಸ್ ನಾಟೌಟ್: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ವಿಷಜಂತುವೊಂದು ಕಚ್ಚಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ವಾಕಿಂಗ್ ಮಾಡುವಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಅವರು ಚೇತರಿಕೆ ಕಂಡಿದ್ದಾರೆ. ಹೀಗಿದ್ದರೂ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸುವ ದೃಷ್ಟಿಯಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ.

Related posts

ಸುಳ್ಯ: ‘ಸಾಹಿತ್ಯ ಸಂಭ್ರಮ 2023’ ಉದ್ಘಾಟನೆ, ದ.ರಾ ಬೇಂದ್ರೆ ನೆನಪು ಹಾಗೂ ಗಾಯನ ಕಾರ್ಯಕ್ರಮ, ಹೇಗಿತ್ತು ಕಾರ್ಯಕ್ರಮ?ಇಲ್ಲಿದೆ ಡಿಟೇಲ್ಸ್..

ಉಡುಪಿಯ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕ ಆತ್ಮಹತ್ಯೆ

ಪೆರಿಂಜೆಯಲ್ಲಿ ರಿಕ್ಷಾ-ಕಾರು ಭೀಕರ ಅಪಘಾತ: ಐವರು ಪ್ರಯಾಣಿಕರು ಗಂಭೀರ