ಕರಾವಳಿ

ಪುತ್ತೂರು: ಬೈಕ್ – ಸ್ಕೂಟರ್ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

487

ನ್ಯೂಸ್ ನಾಟೌಟ್: ಪುತ್ತೂರಿನಲ್ಲಿ ಬೈಕ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಭಾನುವಾರ ನಡೆದ ದುರ್ಘಟನೆಯಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ದರ್ಬೆ ಬೈಪಾಸಿನಲ್ಲಿ ಚಲಿಸುತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪುತ್ತೂರು ಕೆಎಸ್ಆರ್ ಟಿಸಿ ಬಸ್ಸ್ ನಿಲ್ದಾಣ ಕಟ್ಟಡದಲ್ಲಿರುವ ರೆಡ್ ಪ್ರೀಮಿಯರ್ ಸಂಸ್ಥೆಯ ಸಿಬ್ಬಂದಿ ನೌಷದ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

See also  ಕೊನೆಗೂ ಸಂಪಾಜೆ ಹೊಳೆಯ ಹೂಳೆತ್ತುವ ಕಾರ್ಯಕ್ಕೆ ಚಾಲನೆ, ಹವಾಮಾನ ಇಲಾಖೆ ನೀಡಿದ ಮಳೆ, ಗಾಳಿ ಆತಂಕದ ನಡುವೆಯೇ ಪೂರ್ಣಗೊಳ್ಳುವುದೇ ಹೂಳೆತ್ತುವ ಕೆಲಸ?
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget