ಕರಾವಳಿ

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ, ನಾಲ್ವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ, ಠಾಣೆಗೆ ಹಿಂದೂ ಜಾಗರಣಾ ವೇದಿಕೆ ಮುತ್ತಿಗೆ

635

ಪುತ್ತೂರು: ಕೊಂಬೆಟ್ಟುವಿನಲ್ಲಿ ವಿದ್ಯಾರ್ಥಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಮಹಿಳಾ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಈಗ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.

ಘಟನೆಗೆ ಸಂಬಂಧಪಟ್ಟಂತೆ ನಾಲ್ವರು ಹಿಂದೂ ವಿದ್ಯಾರ್ಥಿಗಳು ಹಾಗೂ ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆಗೆ ಕರೆಸಿದ್ದಾರೆ. ಇವರು ಅಪ್ರಾಪ್ತರಾಗಿರುವುದರಿಂದ ಠಾಣೆಗೆ ಕರೆಸಿರುವುದು ಸರಿಯಾದ ನಿರ್ಧಾರವಲ್ಲ. ಹಿಂದೂ ವಿದ್ಯಾರ್ಥಿಗಳು ಅಪರಾಧ ಎಸಗಿಲ್ಲ, ಅವರನ್ನು ಕೂಡಲೇ ಬಿಡಬೇಕೆಂದು ಒತ್ತಾಯಿಸಿದರು.

See also  ವೃದ್ಧಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಸಂಭ್ರಮ, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ (ರಿ) ಮಂಗಳೂರು ಮಹಿಳಾ ಘಟಕದಿಂದ ಅರ್ಥಪೂರ್ಣ ಆಯೋಜನೆ
  Ad Widget   Ad Widget   Ad Widget   Ad Widget   Ad Widget