ಕ್ರೈಂ

ಪುತ್ತೂರು: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

822

ಪುತ್ತೂರು: ಇಲ್ಲಿನ ಕೊಳ್ತಿಗೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಳ್ತಿಗೆ ಗ್ರಾಮದ  ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಎಂದು ಗುರುತಿಸಲಾಗಿದೆ.

ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

See also  ಹಿರಿಯ ರಂಗಕರ್ಮಿ ಜಿ.ಕೆ.ಗೋವಿಂದ ರಾವ್ ಇನ್ನಿಲ್ಲ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget