ಕ್ರೈಂಪುತ್ತೂರು: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ by ನ್ಯೂಸ್ ನಾಟೌಟ್ ಪ್ರತಿನಿಧಿFebruary 28, 2022February 28, 2022 Share0 ಪುತ್ತೂರು: ಇಲ್ಲಿನ ಕೊಳ್ತಿಗೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಳ್ತಿಗೆ ಗ್ರಾಮದ ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.