ಕ್ರೈಂ

ಪುತ್ತೂರು: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಪುತ್ತೂರು: ಇಲ್ಲಿನ ಕೊಳ್ತಿಗೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಳ್ತಿಗೆ ಗ್ರಾಮದ  ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಎಂದು ಗುರುತಿಸಲಾಗಿದೆ.

ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

Related posts

ಕೊಯನಾಡು: ಚಡಾವಿನಲ್ಲಿ ಕಳವಿಗೆ ಯತ್ನ, ಮನೆಮಂದಿ ಎಚ್ಚರಗೊಂಡಾಗ ಎದ್ನೋ ಬಿದ್ನೋ ಎಂದು ಎಸ್ಕೇಪ್ ಆದ ಕಳ್ಳರು..!

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ !

ಬಿಸಿ ನೀರು ಬಿದ್ದು 2 ವರ್ಷದ ಮಗು ಸಾವು, ವಿಧಿ ನೀನೆಷ್ಟು ಕ್ರೂರಿ..!