ಭಕ್ತಿಭಾವ

ಇಂದು ನಾಡಿನೆಲ್ಲೆಡೆ ರಂಜಾನ್ ಹಬ್ಬದ ಸಂಭ್ರಮ, ಮಂತ್ರಾಲಯ ರಾಯರ ದರ್ಶನ ಪಡೆದ ಮುಸ್ಲಿಮರು

ನ್ಯೂಸ್ ನಾಟೌಟ್ : ರಂಜಾನ್ ಹಬ್ಬದ ಹಿನ್ನಲೆ ವಿವಿಧ ಗ್ರಾಮಗಳ ಮುಸ್ಲಿಮರು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಆಗಮಿಸಿದರು. ಈ ವೇಳೆ ಸಾಮೂಹಿಕವಾಗಿ ಇಂದು ರಾಯರ ದರ್ಶನ ಪಡೆದರು.

ರಾಯರ ದರ್ಶನ ಪಡೆದ ಮಠದ ಪ್ರಕಾರದಲ್ಲಿ ಕುಳಿತಿದ್ದ ಮುಸ್ಲಿಂ ಬಾಂಧವರಿಗೆ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಂತ್ರಾಕ್ಷತೆ ಹಾಗೂ ಪರಿಮಳ ಪ್ರಸಾದ ವಿತರಿಸಿದರು.‘ಸಂವಿಧಾನದಲ್ಲಿ ನಂಬಿಕೆ ಹೊಂದಿ ನಿಮ್ಮ ಧರ್ಮ ಪಾಲನೆ ಮಾಡುವುದರ ಜೊತೆಯಲ್ಲಿಯೇ ಎಲ್ಲರೊಂದಿಗೆ ಒಂದಾಗಿ ಬಾಳಬೇಕು. ಇದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ’ ಎಂದು ಶ್ರೀಗಳು ಸಂದೇಶ ನೀಡಿದರು.

Related posts

ಶಬರಿಮಲೆ ಅರಾವಣಂ ಪ್ರಸಾದದಲ್ಲಿ ಕೀಟನಾಶಕ ಅಂಶ ಪತ್ತೆ :ವಿತರಣೆ ಮಾಡದಂತೆ ಹೈಕೋರ್ಟ್ ಆದೇಶ

ಕುಕ್ಕೆ ಸುಬ್ರಹ್ಮಣ್ಯನ ಸನ್ನಿಧಿಗೆ ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಭೇಟಿ

ಸುಳ್ಯ: ಚೆನ್ನಕೇಶವ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ, ಹಸಿರುವಾಣಿ ಮೆರವಣಿಗೆ