ಕ್ರೈಂ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ರಾಜ್ಯ ವಕೀಲರ ಪರಿಷತ್ ನಿಂದ ಅಮಾನತು

ಮಂಗಳೂರು: ಇಂಟರ್ನ್ಶಿಪ್ ಗೆ ಬಂದಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಮಂಗಳೂರಿನ ಖ್ಯಾತ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಅವರನ್ನು ಕರ್ನಾಟಕ ರಾಜ್ಯ ವಕೀಲರ ಪರಿಷತ್ ನಿಂದ ಅಮಾನತು ಮಾಡಲಾಗಿದೆ. ವಕೀಲರ ಪರಿಷತ್ ಅಧ್ಯಕ್ಷ ಎಲ್. ಶ್ರೀನಿವಾಸಬಾಬು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜೇಶ್ ಭಟ್ ಅವರನ್ನು ಮುಂದಿನ ಆದೇಶದವರೆಗೆ ಅಮಾನತು ಮಾಡಲಾಗಿದೆ ಮತ್ತು ಅವರ ವಿರುದ್ಧ ಶಿಸ್ತು ಸಮಿತಿಯಿಂದ ವಿಚಾರಣೆ ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

Related posts

ಕುಂಬ್ರ: ಶೇಖಮಲೆ ತಿರುವಿನಲ್ಲಿ ಭೀಕರ ಅಪಘಾತ, ಬೈಕ್ ಸವಾರರಿಗೆ ಗಂಭೀರ ಗಾಯ

ರಾಷ್ಟ್ರಪತಿಗಳ ವಿರುದ್ದವೇ ಸುಪ್ರೀಂ ಮೆಟ್ಟಲೇರಿದ್ದೇಕೆ ರಾಜ್ಯ ಸರ್ಕಾರ..! ಏನಿದು ಪ್ರಕರಣ..?

ಹೇಮಾ ಕಮಿಟಿಯಂತೆ ಲೈಂಗಿಕ ದೌರ್ಜನ್ಯದ ಬಗ್ಗೆ ಸ್ಯಾಂಡಲ್‌ ವುಡ್‌ ನಲ್ಲೂ ಸಮಿತಿ ಮಾಡಲು ಸಿಎಂಗೆ ಮನವಿ..! ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು..?