ಕರಾವಳಿ

ಜಯಾನಂದ ಸಂಪಾಜೆ ಸೇರಿದಂತೆ 57 ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

670

ಮಂಗಳೂರು: ಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆ ಸೇರಿದಂತೆ ಒಟ್ಟು 57 ಸಾಧಕರಿಗೆ ಸೋಮವಾರ ಮಂಗಳೂರಿನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಚಿವ ಎಸ್.ಅಂಗಾರ ಸಾಧಕರಿಗೆ ಸ್ಮರಣಿಕೆ, ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಿದರು. ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಕಾಮತ್ , ಡಾ.ಭರತ್ ಶೆಟ್ಟಿ, ಯುಟಿ ಖಾದರ್, ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

See also  ಭೀಕರ ಅಪಘಾತ: ಅಣ್ಣ –ತಂಗಿ ಸಾವು, ಹೃದಯವಿದ್ರಾವಕ ಘಟನೆ
  Ad Widget   Ad Widget   Ad Widget   Ad Widget   Ad Widget