Latestಕ್ರೀಡೆಕ್ರೀಡೆ/ಸಿನಿಮಾಕ್ರೈಂರಾಜ್ಯ

RCB ಗೆಲುವಿನ ಸಂಭ್ರಮಾಚರಣೆ ವೇಳೆ 21ರ ಯುವಕ ಸಾವು..! ತಡರಾತ್ರಿ ಯುವಕರ ಬೈಕ್‌ ಜಾಥಾದಲ್ಲಿ ಅಪಘಾತ..!

530

ನ್ಯೂಸ್ ನಾಟೌಟ್: ಆರ್‌ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಅಪಘಾತವಾಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಉಷಾ ನರ್ಸಿಂಗ್‌ ಹೋಂ ಸರ್ಕಲ್‌ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ತಡರಾತ್ರಿ ನಡೆದಿದೆ.

ವೆಂಕಟೇಶ ನಗರದ ನಿವಾಸಿ ಅಭಿ (21) ಮೃತ ಯುವಕ ಎಂದು ಗುರುತಿಸಲಾಗಿದೆ.

ಆರ್‌ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕರು ಬೈಕ್‌ ಜಾಥಾ ನಡೆಸಿದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ತೀವ್ರ ಗಾಯಗೊಂಡಿದ್ದ ಅಭಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

ಅಪಘಾತವಾಗುತ್ತಿದ್ದಂತೆ ಯುವಕರು ಕೂಡಲೆ ನೆರವಿಗೆ ಧಾವಿಸಿದ್ದಾರೆ. ಆದರೆ ಈ ವೇಳೆಗಾಗಲೆ ಅಭಿ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. ಜಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಬೇರೆ ದೇಶಗಳ ಕೃಷಿ ಧ್ವಂಸ ಮಾಡೋ ಅಪಾಯಕಾರಿ ಶಿಲೀಂಧ್ರ ಕಳ್ಳ ಸಾಗಾಣೆ..! ಇಬ್ಬರು ಚೀನಾದ ಸಂಶೋಧಕರು ಅಮೆರಿಕದಲ್ಲಿ ಅರೆಸ್ಟ್‌..!

ಪಾಕ್ ನೆಲದಲ್ಲೇ ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ನಿಗೂಢ ಸಾವು..! ಭಾರತದಿಂದ ಕಾಶ್ಮೀರವನ್ನು ಕಸಿದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದ ಕೆಲವೇ ದಿನಗಳಲ್ಲಿ ಮೃತ್ಯು..!

See also  ಮಂಗಳೂರು: ಸಮುದ್ರ ತೀರದಲ್ಲಿ ನಿಗೂಢವಾಗಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ..! ಕೊಲೆಯಾಗಿರೋ ಶಂಕೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget