ಕರಾವಳಿಸುಳ್ಯ

ಸುಳ್ಯದಲ್ಲಿ ನಡೆಯಲಿರುವ ‘ಗಾಂಧಿಸ್ಮೃತಿ ಕಾರ್ಯಕ್ರಮ’ ದ ಆಮಂತ್ರಣ ಪತ್ರಿಕೆ ರಿಲೀಸ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೆಂದ್ರ ಹೆಗ್ಗಡೆಯವರಿಂದ ಬಿಡುಗಡೆ

306

ನ್ಯೂಸ್ ನಾಟೌಟ್ : ಸುಳ್ಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಅ.3 ರಂದು ಗಾಂಧಿಸ್ಮೃತಿ ಕಾರ್ಯಕ್ರಮ ಹಾಗೂ ಜಿಲ್ಲಾ ಮಟ್ಟದ ಸಮಾವೇಶವು ನಡೆಯಲಿದೆ.ಈ ಪ್ರಯುಕ್ತ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆಯನ್ನು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ್ ಆಮೇಚೂರ್,ಜಿಲ್ಲಾ ನಿರ್ದೇಶಕ ಪ್ರವೀಣಕುಮಾರ್, ಸುಳ್ಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಮಹೇಶ್ ರೈ ಮೇನಾಲ,ಭಜನಾ ಪರಿಷತ್ ನಿರ್ದೇಶಕ ಬೂಡು ರಾಧಾಕೃಷ್ಣ ರೈ, ತಾಲೂಕು ಯೋಜನಾಧಿಕಾರಿ ನಾಗೇಶ್ .ಪಿ. ಉಪಸ್ಥಿತರಿದ್ದರು.

See also  ಗೂನಡ್ಕ: ಸರ್ಕಾರಿ ಶಾಲೆಯಲ್ಲಿ ಹಾರಾಡಿದ ತಿರಂಗ, ಮಕ್ಕಳಿಂದ ಶಿಸ್ತಿನ ಪಥ ಸಂಚಲನ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget