ಕರಾವಳಿ

ಪುತ್ತೂರು: ರಿಕ್ಷಾ ಅಪಘಾತ, ಚಾಲಕ ಗಂಭೀರ

425

ನ್ಯೂಸ್ ನಾಟೌಟ್ : ಆಟೋ ರಿಕ್ಷಾವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರದಲ್ಲಿ ಜೂ. 23ರಂದು ಬೆಳಗ್ಗೆ ನಡೆದಿದೆ.

ಸೇಡಿಯಾಪು ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಕೃಷ್ಣನಗರದಲ್ಲಿ ರಸ್ತೆ ವಿಭಜಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು, ಚಾಲಕ ಸೇಡಿಯಾಪು ನಿವಾಸಿ ಶಿವಪ್ಪ ಎಂಬವರಿಗೆ ತೀವ್ರ ಗಾಯವಾಗಿದೆ. ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊ ಯ್ಯಲಾಗಿದೆ ಎಂದು ತಿಳಿದು ಬಂದಿದೆ.

See also  ಕೊಡಗು: ಬೊಲೆರೋ ಜೀಪ್ ಮತ್ತು ಎಸ್ ಕ್ರಾಸ್ ಕಾರಿನ ನಡುವೆ ಭೀಕರ ಅಪಘಾತ..! ಓರ್ವ ಪ್ರಯಾಣಿಕನ ಎರಡೂ ಕಾಲುಗಳು ಕಟ್..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget