ಕರಾವಳಿಕ್ರೈಂ

ಮಂಗಳೂರು: ಟ್ಯಾಂಕರ್ ನಡಿಗೆ ಬಿದ್ದು ವ್ಯಕ್ತಿ ದಾರುಣ ಸಾವು, ಬೈಕ್ ನಲ್ಲಿದ್ದ ಯಮರಾಯ..!

164

ನ್ಯೂಸ್ ನಾಟೌಟ್: ಟ್ಯಾಂಕರ್ ವೊಂದು ಹರಿದ ಪರಿಣಾಮ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಮಂಗಳೂರಿನ ಕೂಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ಯಾದವ್ ರಸ್ತೆ ಬದಿ‌ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದೆ ಪರಿಣಾಮ ಯಾದವ್ ರಸ್ತೆಗೆ ಬಿದ್ದಿದ್ದಾರೆ ಈ ವೇಳೆ ಅದೇ ಮಾರ್ಗದಲ್ಲಿ ಬಂದ ಟ್ಯಾಂಕರ್ ಅವರ ಮೇಲೆ ಹರಿದು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ‘ಪುಷ್ಪ 2’ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಲೀಕ್..! ಕಾನೂನು ಕ್ರಮ ಕೈಗೊಳ್ಳುವಂತೆ ಅಭಿಮಾನಿಗಳ ಒತ್ತಾಯ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget