ಕರಾವಳಿ

ಸಂಪಾಜೆ : ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

263

ನ್ಯೂಸ್ ನಾಟೌಟ್ : ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪಾಜೆಯ ಕಲ್ಲುಗುಂಡಿ ಎಂಬಲ್ಲಿ ನಡೆದೆ.ಮೃತ ವ್ಯಕ್ತಿ ಕೂಲಿ ಕೆಲಸ ಮಾಡುತ್ತಿದ್ದು ತಮಿಳುನಾಡು ಮೂಲದವರು ಎಂದು ತಿಳಿದು ಬಂದಿದೆ.

ಸ್ಟಿಪ್ಪನ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಗಾರೆ ಟೈಲ್ಸ್ ಹಾಕುವ ಕೆಲಸಗಾರರಾಗಿದ್ದರು.ಪ್ರತಿದಿನ ಬೆಳಗ್ಗೆ ಸಮಯಕ್ಕೆ ಸರಿಯಾಗಿ ಕೆಲಸಕ್ಕೆಂದು ಬರುತ್ತಿದ್ದ ಅವರು ಇಂದು ಬೆಳಗ್ಗೆ ಬಾರದೇ ಇರುವುದನ್ನು ಕಂಡು ಮನೆಮಾಲಿಕ ಗಾಬರಿಯಾಗಿದ್ದಾರೆ. ಅವರನ್ನು ಹುಡುಕಿಕೊಂಡು ತೆರಳಿದ್ದಾರೆ.ಈ ವೇಳೆ ಹುಡುಕಾಡಿದಾಗ ರೂಮ್ ಮಾಲೀಕ ಸುಂದರ ಗೌಡ ರವರ ಬಾವಿಯಲ್ಲಿ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಯಾರೂ ಕರೆಂಟ್‌ ಬಿಲ್ ಕಟ್ಟಬೇಡಿ, ತೊಂದರೆಯಾದ್ರೆ ನಾನಿದ್ದೇನೆ: ನಳಿನ್ ಕುಮಾರ್ ಕಟೀಲ್‌
  Ad Widget   Ad Widget   Ad Widget   Ad Widget   Ad Widget   Ad Widget   Ad Widget