ಕರಾವಳಿಭಕ್ತಿಭಾವ

ಸಂಪಾಜೆ :ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕಾಲಾವಧಿ ಜಾತ್ರೆಗೆ ಗೊನೆ ಕಡಿಯುವ ಮುಹೂರ್ತಕ್ಕೆ ಚಾಲನೆ

ನ್ಯೂಸ್ ನಾಟೌಟ್ : ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕಾಲಾವಧಿ ಜಾತ್ರೆ ಎಪ್ರಿಲ್ 11 ಮತ್ತು 12 ರಂದು ನಡೆಯಲಿದ್ದು ಇಂದು ಗೊನೆ ಕಡಿಯುವ ಮುಹೂರ್ತ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಎಂ.ಬಿ ಸದಾಶಿವ , ಆಡಳಿತ ಮಂಡಳಿಯ ಅಧ್ಯಕ್ಷರಾದ ಜಯಕುಮಾರ್ ಚಿದ್ಕಾರ್ ,ಆಡಳಿತ ಮಂಡಳಿಯ ಕಾರ್ಯದರ್ಶಿ ಕೇಶವ ಚೌಟಾಜೆ , ಕೆ.ಜಿ ಗೋಪಾಲಕೃಷ್ಣ ಭಟ್ , ಕೊಂದಲಕಾಡು ನಾರಾಯಣ ಭಟ್ , ಕರಿಂಬಿ ಆನಂದ ,ಮೋಹನ್ ಬಾಳೆಕಜೆ,ಹೇಮಾವತಿ ಪುರುಷೋತ್ತಮ, ಪಯಸ್ವಿನಿ ಸಂಘದ ಸದಸ್ಯರಾದ ವಿಜಯಕುಮಾರ್ ಕನ್ಯಾನ , ಲೋಹಿತ್ ಹೊದ್ದೆಟ್ಟಿ ಹಾಗೂ ಊರಿನ ಭಕ್ತಾದಿಗಳು ಪಾಲ್ಗೊಂಡಿದ್ದರು.

Related posts

ಎಲೆಯಲ್ಲಿ ಮೂಡಿದ ಕಾಂತಾರದ ವರಾಹರೂಪಂ ಪಂಜುರ್ಲಿ ದೈವ,ಯಾವುದೇ ತರಬೇತಿಯಿಲ್ಲದೇ ಕಲಿತ ಕಲೆಗೆ ವ್ಯಾಪಕ ಮೆಚ್ಚುಗೆ

ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ; ಓರ್ವ ಮಗಳು ಬಚಾವ್‌ !

ಮಂಗಳೂರಿನಲ್ಲಿ ಬಗೆದಷ್ಟು ಬಯಲಾಗುತ್ತಿದೆ ಡ್ರಗ್ಸ್ ವ್ಯವಹಾರ:ಮತ್ತೆ ನಾಲ್ವರು ಅರೆಸ್ಟ್, ಕಾರ್-ಮೊಬೈಲ್ ವಶ