ಕ್ರೈಂ

ಸಂಪಾಜೆ ಕೃಷಿ ಪತ್ತಿನ ಮಾಜಿ ನಿರ್ದೇಶಕ ಇನ್ನಿಲ್ಲ, ನಾಳೆ ಪಾರ್ಥೀವ ಶರೀರ ಹುಟ್ಟೂರಿಗೆ

146

ನ್ಯೂಸ್ ನಾಟೌಟ್: ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕ ಪಾದೆಕಲ್ಲು ಪಿ. ಸುಬ್ರಾಯ ಭಟ್ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

ಹತ್ತು ವರ್ಷ ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿದ್ದರು. ಸದ್ಯ ಸುಳ್ಯದ ಸರಳಿ ಕುಂಜದಲ್ಲಿ ವಾಸವಿದ್ದರು. ಕಳೆದ ಕೆಲವು ದಿನಗಳಿಂದ ಸ್ವಲ್ಪ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

See also  ಧರ್ಮಸ್ಥಳ: ನೇತ್ರಾವತಿ ಸ್ನಾನ ಘಟ್ಟದಲ್ಲಿ ಮುಳುಗಿ ಏಳುವಾಗ ಬೈಕ್ಕೇ ಮಂಗಮಾಯ..! ಸ್ನಾನಕ್ಕಿಳಿಯುವ ಭಕ್ತಾದಿಗಳೇ ಹುಷಾರ್..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget