ಕೊಡಗು

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಇನ್ನಿಲ್ಲ

ಸಂಪಾಜೆ (ಕೊಡಗು): ಇಲ್ಲಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಕೆ ಗೋಪಾಲಕೃಷ್ಣ ಭಟ್ ನಿಧನರಾಗಿದ್ದಾರೆ. ಅವರಿಗೆ 65 ವರ್ಷವಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೇ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಗಣೇಶ ಚತುರ್ಥಿಗೂ ಮೊದಲು ಚೇತರಿಸಿಕೊಂಡು ವಾಪಸ್ ದೇವಸ್ಥಾನದ ದೈನಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ಇಂದು ವಾಪಸ್ ಅವರು ಅನಾರೋಗ್ಯಕ್ಕೆ ತುತ್ತಾಗಿ ನಿಧನರಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

Related posts

ಮಡಿಕೇರಿ: ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ಪ್ರದರ್ಶಿಸಿ ಹುಚ್ಚಾಟ ತೋರಿದ್ದ ಪ್ರಕರಣ, ಆಟೋ ಚಾಲಕನನ್ನು ಬಂಧಿಸಿದ ಮಡಿಕೇರಿ ಪೊಲೀಸರು

ಕೊಡಗು: ಮಾವನನ್ನೇ ಗುಂಡಿಕ್ಕಿ ಕೊಂದ ಸೊಸೆ! ಕಾರಣ ನಿಗೂಢ..!

Madikeri love story: ಮಡಿಕೇರಿ:ಪ್ರಿಯಕರನನ್ನು ಮನೆಗೆ ಕರೆಸಿ ಬಿಸಿ ನೀರು ಎರಚಿದ ಯುವತಿ ಮನೆಯವರು..! ಸಾಧಿಕ್ ಸ್ಥಿತಿ ಗಂಭೀರ..!