ಕೊಡಗು

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಇನ್ನಿಲ್ಲ

ಸಂಪಾಜೆ (ಕೊಡಗು): ಇಲ್ಲಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಕೆ ಗೋಪಾಲಕೃಷ್ಣ ಭಟ್ ನಿಧನರಾಗಿದ್ದಾರೆ. ಅವರಿಗೆ 65 ವರ್ಷವಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೇ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಗಣೇಶ ಚತುರ್ಥಿಗೂ ಮೊದಲು ಚೇತರಿಸಿಕೊಂಡು ವಾಪಸ್ ದೇವಸ್ಥಾನದ ದೈನಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ಇಂದು ವಾಪಸ್ ಅವರು ಅನಾರೋಗ್ಯಕ್ಕೆ ತುತ್ತಾಗಿ ನಿಧನರಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

Related posts

ಸಂಪಾಜೆ: ಕಾರು -ಬಸ್ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಂಭೀರ ಗಾಯ

ಕಲ್ಲುಗುಂಡಿ: ಬಿಸಿಲನ್ನೂ ಲೆಕ್ಕಿಸದೆ 15 ದಿನದ ನವಜಾತ ಶಿಶುವಿನೊಂದಿಗೆ ಬಂದು ಮತದಾನ ಮಾಡಿದ ಪತ್ರಕರ್ತೆ, ಸಿಸೇರಿಯನ್ ನೋವಿನಲ್ಲಿದ್ದರೂ ಬಾಣಂತಿಯ ಸೌಜನ್ಯಯುತ ನಡೆ..!

ಪ್ರಯಾಣಿಕರೇ ಗಮನಿಸಿ, ಮಾ.1ರಂದು ಕೆಎಸ್ಆರ್ ಟಿಸಿ ಬಸ್ ಸೇವೆ ಇರಲ್ಲ..!