ಕ್ರೈಂರಾಜಕೀಯ

ಶಾಸಕ ಸತೀಶ್ ಸೈಲ್‌ ಗೆ ಹೈಕೋರ್ಟ್ ನಿಂದ ಜಾಮೀನು..! ಬೇಲೆಕೆರೆ ಅದಿರು ನಾಪತ್ತೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ

179

ನ್ಯೂಸ್ ನಾಟೌಟ್: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇತ್ತೀಚೆಗೆ ಆದೇಶ ನೀಡಿತ್ತು. ಶಾಸಕ ಸತೀಶ್ ಸೈಲ್ ಸೇರಿ ಎಲ್ಲ ಏಳು ಮಂದಿ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಪ್ರಕಟ ಮಾಡಿತ್ತು ಮತ್ತು ಶಾಸಕ ಜೈಲು ಪಾಲಾಗಿದ್ದರು.

ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಶಾಸಕ ಸತೀಶ್ ಸೈಲ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ಶಾಸಕ ಸತೀಶ್ ಸೈಲ್ ಸೇರಿ ಎಲ್ಲಾ ಆರೋಪಿಗಳಿಗೂ ಜಾಮೀನು ನೀಡಿ ಆದೇಶ ಹೊರಡಿಸಿದೆ. ಮಾತ್ರವಲ್ಲ ಈ ಹಿಂದೆ ಸೆಷನ್ ಕೋರ್ಟ್ ನೀಡಿದ್ದ ತೀರ್ಪನ್ನು ಅಮಾನತ್ತು ಮಾಡಿದೆ ಎನ್ನಲಾಗಿದೆ.

Click

https://newsnotout.com/2024/11/puttur-kambala-bettu-kananda-news-cctv/
https://newsnotout.com/2024/11/uppinangady-kadaba-taluk-kannada-news-house-in-govt-land/
https://newsnotout.com/2024/11/jammu-and-kashmir-kannada-news-5-2-earthquck-hd/
See also  ಮಾರ್ಗಮಧ್ಯೆ ರೈಲಿನ ಚೈನ್ ಎಳೆದು ಇಳಿದು ಪಕ್ಕದ ಹಳಿಗೆ ಹೋದವರ ಮೇಲೆ ಹರಿದ ಮತ್ತೊಂದು ರೈಲು..! 12 ಮಂದಿ ಸಾವು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget