ಕರಾವಳಿ

ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ,ಯುವಕ
ಮೃತ್ಯು,ಮತ್ತೋರ್ವ ಗಂಭೀರ

ನ್ಯೂಸ್ ನಾಟೌಟ್: ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಮಂಗಳೂರು ಸಮೀಪದ ಉಳ್ಳಾಲದ ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26)ಮೃತ ಯುವಕ.ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿದ್ದಾರೆ.

ಕಲ್ಲಾಪು ಮಾರುಕಟ್ಟೆಗೆ ಪಂಪ್ವೆಲ್ ಕಡೆಯಿಂದ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Related posts

ಸುಳ್ಯ: ಓವರ್‌ಟೆಕ್ ಭರದಲ್ಲಿ ರಿಕ್ಷಾಗೆ ಡಿಕ್ಕಿ ಹೊಡೆದ ಬಸ್,ಅಟೋದಲ್ಲಿದ್ದ ಮಹಿಳೆಗೆ ಗಂಭೀರ ಗಾಯ

ಬೆಂಗಳೂರು ಕಂಬಳ ಆಯೋಜಕರಿಗೆ ಬಿಗ್ ಶಾಕ್‌..!ಬಿಬಿಎಂಪಿ ಅಧಿಕಾರಿಗಳಿಂದ ದಂಡ..!

ತಂಗಿ ಮದುವೆ ಮಾಡಲು ಗಾಂಜಾ ಮಾರಲು ಹೋದವ ಜೈಲುಪಾಲಾದ..! ಪುತ್ತೂರು ಮೂಲದ ಬದ್ರುದ್ದಿನ್ ಬೆಂಗಳೂರಿನಲ್ಲಿ ಅರೆಸ್ಟ್..!