Latestಕರಾವಳಿಕ್ರೈಂದೇಶ-ವಿದೇಶಮಂಗಳೂರುವೈರಲ್ ನ್ಯೂಸ್

ಶಬರಿಮಲೆಯ ಪಂಬ ಸನ್ನಿಧಿಯಲ್ಲಿ ಬಂಟ್ವಾಳದ ಶಿಕ್ಷಕ ಸಾವು..! ಕುಸಿದು ಬಿದ್ದು ಮೃತ..!

748

ನ್ಯೂಸ್ ನಾಟೌಟ್: ಶಬರಿಮಲೆಗೆ ತೆರಳಿದ್ದ ಬಂಟ್ವಾಳ ಶಾಲೆಯ ಶಿಕ್ಷಕರೊಬ್ಬರು ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಎ.9ರ ಬುಧವಾರ ನಡೆದಿದೆ.

ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರ್ಕಾರಿ ಹಿ.ಪ್ರಾ. ಶಾಲೆಯ ಮುಖ್ಯಶಿಕ್ಷಕ‌ ಉಮರಗಿ ಶರಣಪ್ಪ(57) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬಂಟ್ವಾಳ ತಂಡದ ಜತೆಗೆ ಎ. 8ರಂದು ಶಬರಿಮಲೆಗೆ ತೆರಳಿದ್ದು, ಬುಧವಾರ ಮುಂಜಾನೆ ದೇವರ ದರ್ಶನಕ್ಕೆ ತೆರಳಲು ಹೋಗುತ್ತಿದ್ದಾಗ ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.  

ನಾಯಿ ಕಚ್ಚಿತೆಂದು ಬಂದೂಕಿನಿಂದ ಗುಂಡು ಹಾರಿಸಿ ಕೊಂದ ವ್ಯಕ್ತಿ..! ಎಫ್‌.ಐ.ಆರ್ ದಾಖಲು

ಫ್ರಾನ್ಸ್ ನಿಂದ 63,000 ಕೋಟಿ ರೂಪಾಯಿಯ 26 ರಫೇಲ್ ಯುದ್ಧ ವಿಮಾನ ಖರೀದಿ..! ಭಾರತದ ಸಾಗರ ಗಡಿಗಳನ್ನು ಕಾಯಲು ಗಡಿದಾಟಿ ಬಂದ ವೀರರು..!

See also  ರತನ್ ಟಾಟಾ ದೂರದೃಷ್ಟಿಯ ನಾಯಕ ಮಾತ್ರವಲ್ಲ ಓರ್ವ ಪರಿಪೂರ್ಣ ಸಾಧಕ, ನೆಹರು ಮೆಮೋರಿಯಲ್ ಕಾಲೇಜು ಪ್ರಾಂಶುಪಾಲ ಡಾ. ರುದ್ರಕುಮಾರ್.ಎಂ.ಎಂ ಬರೆದ ಅಂಕಣ ಓದಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget