ಶಿಕ್ಷಣಸುಳ್ಯ

ಸುಳ್ಯ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ, ವಿದ್ಯಾರ್ಥಿಗಳೊಂದಿಗೆ ಅನುಭವ ಹಂಚಿಕೊಂಡ ಡಾ. ಎ.ಎನ್. ಕುಮಾರ್

152

ನ್ಯೂಸ್ ನಾಟೌಟ್: ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಐಐಟಿಯಲ್ಲಿ ಅಧ್ಯಯನ ನಡೆಸಿ ಡಾಕ್ಟರೇಟ್ ಪದವಿ ಪಡೆದಿರುವ ಡಾ. ಎ.ಎನ್. ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಈ ವೇಳೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಆತ್ಮವಿಶ್ವಾಸದ ಗುರಿ ನಿರ್ಧಾರ ಮತ್ತು ಶಿಸ್ತಿನ ಜೀವನವನ್ನು ಯಾವ ರೀತಿ ನಡೆಸಬೇಕೆಂದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಉಪನ್ಯಾಸಕಿ ಸ್ವರ್ಣಕಲಾ ಎ.ಎಸ್ ಸ್ವಾಗತಿಸಿದರು. ಪ್ರಾಂಶುಪಾಲೆ ದಯಾಮಣಿ. ಕೆ ವಂದಿಸಿದರು. ಸಂಸ್ಥೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Click 👇

https://newsnotout.com/2024/06/mangaluru-daiva-temple-kannada-news-n
https://newsnotout.com/2024/06/challenging-star-darshan-arrested-in-process
https://newsnotout.com/2024/06/bike-father-sister-and-son-conflict-kannada-news
https://newsnotout.com/2024/06/kannada-news-hd-devegowda-and-narendra-modi-call
See also  ಸುಳ್ಯ: ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ, ಕಳೆದ ಕೆಲವು ದಿನಗಳಿಂದ ನಿಲ್ಲಿಸಿದ್ದ ಓಮ್ನಿ ಕಾರಿನ ರಹಸ್ಯವೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget