ಕ್ರೈಂ

ನೋಡ ನೋಡುತ್ತಲೇ ಕೆರೆಗೆ ಧುಮುಕಿದ ಕಾರು..!ಅಷ್ಟಕ್ಕೂ ಘಟನೆ ಸಂಭವಿಸಿದ್ದೇಗೆ?ಮೂವರು ಪ್ರಯಾಣಿಕರಿಗೇನಾಯ್ತು?

ನ್ಯೂಸ್ ನಾಟೌಟ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಧುಮುಕಿದ ಘಟನೆ ಶನಿವಾರ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಮತ್ತು ಮಹಿಳೆಯರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ಸೊನಲೆಗೆ ತೆರಳುತಿದ್ದ ಕಾರು ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಬಿದ್ದಿದೆ ಎಂದು ವರದಿಯಾಗಿದೆ.ಸಕಾಲಕ್ಕೆ ನೆರವಿಗೆ ಆಗಮಿಸಿದ ಸ್ಥಳಿಯರು ಸಹಕರಿಸಿ ಪ್ರಯಾಣಿಕರನ್ನು ಯಾವುದೇ ಅಪಾಯವಿಲ್ಲದೇ ಹೊರಕ್ಕೆ ತಂದಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ರಿಪ್ಪನಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related posts

ಬಿಜೆಪಿ ನಾಯಕರನ್ನು ಹತ್ಯೆ ಮಾಡಿದ್ದೇಕೆ ಮಾವೋವಾದಿಗಳು..? ಇಬ್ಬರು ಮುಖಂಡರ ಕೊಲೆಯ ಹಿಂದಿನ ರಹಸ್ಯವೇನು? ದುರ್ಗಾ ಮೂರ್ತಿ ಪ್ರತಿಷ್ಠಾಪನೆಗೆ ನಕ್ಸಲರು ವಿರೋಧಿಸಿದ್ದೇಕೆ?

ಅಮೆರಿಕದ ಮಾಜಿ ಅಧ್ಯಕ್ಷನ ಮೇಲೆ ಮತ್ತೆ ಗುಂಡಿನ ದಾಳಿ..! ಹೇಗಿತ್ತು ದಾಳಿಕೋರನನ್ನು ಹಿಡಿದ ರೋಚಕ ಕಾರ್ಯಾಚರಣೆ..?

Lok Sabha Result-2024: ಕಾಂಗ್ರೆಸ್ ಅಭ್ಯರ್ಥಿ​ ವಿಜಯೋತ್ಸವದಲ್ಲಿ ಪಾಕಿಸ್ತಾನ ಪರ ಜೈಕಾರ..! ಆರೋಪಿಯನ್ನು ಬಂಧಿಸಿದ ಪೊಲೀಸರು