ಕ್ರೈಂ

ಗ್ಯಾಸ್ ಟ್ಯಾಂಕರ್ ಪಲ್ಟಿ : ಶಿರಾಡಿ ಘಾಟ್ ರಸ್ತೆ ಬಂದ್

865

ನೆಲ್ಯಾಡಿ : ಗ್ಯಾಸ್ ಸಾಗಿಸುತ್ತಿದ್ದ ಬುಲೆಟ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ ಸಮೀಪ ಗುರುವಾರದಂದು ಸಂಭವಿಸಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಿರಾಡಿ ಘಾಟ್ ಮೂಲಕ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಘಟನೆಯಲ್ಲಿ ಚಾಲಕ ಟ್ಯಾಂಕರ್ ಒಳಗೆ ಸಿಲುಕಿಕೊಂಡಿದ್ದು, ಹೊರತೆಗೆಯಲು ಎರಡು ಗಂಟೆಗೂ ಅಧಿಕ ಕಾಲ ಹರಸಾಹಸಪಡಬೇಕಾಯಿತು.

See also  ಗುಂಡ್ಯ ಚೆಕ್‌ಪೋಸ್ಟ್‌ ಬಳಿ ಲಾರಿ - ಆಂಬುಲೆನ್ಸ್‌ ನಡುವೆ ಅಪಘಾತ, ನಜ್ಜುಗುಜ್ಜಾದ ಆಂಬುಲೆನ್ಸ್ ಮುಂಭಾಗ
  Ad Widget   Ad Widget     Ad Widget   Ad Widget   Ad Widget   Ad Widget