Latest

ತಾಯಿ ಸಾವಿನ ನೋವನ್ನು ಸಹಿಸಲಾಗದೇ ಮಗನೂ ಆತ್ಮಹತ್ಯೆಗೆ ಶರಣು:ಒಂದೂವರೆ ತಿಂಗಳ ಹಿಂದೆ ನೇಣಿಗೆ ಶರಣಾಗಿದ್ದ ತಾಯಿ

655

ನ್ಯೂಸ್‌ ನಾಟೌಟ್:ತಾಯಿ ಸಾವಿನ ನೋವನ್ನು ಸಹಿಸಿಕೊಳ್ಳಲಾಗದೇ ಮನನೊಂದು ಮಗ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ವರದಿಯಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ಈ ದುರ್ಘಟನೆ ನಡೆದಿದೆ.

ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ನೇಣಿಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಯುವಕ, ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಇವರ ತಾಯಿ ಚಂದ್ರಿಕಾ ಸಹ ಕಳೆದ ಒಂದೂವರೆ ತಿಂಗಳ ಹಿಂದೆ ಸಾಲಬಾಧೆಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದರು. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

See also  ಒಂದೂವರೆ ತಿಂಗಳ ಶಿಶುವಿಗೆ 2 ವರ್ಷ ಅವಧಿ ಮುಗಿದ ಲಸಿಕೆ ಹಾಕಿದ ವೈದ್ಯ!!3000 ರೂ. ಬೆಲೆಯ ಲಸಿಕೆ ಹಾಕಿ ನಿರ್ಲಕ್ಷ್ಯ ತೋರಿದ್ದಕ್ಕೆ ಠಾಣೆ ಮೆಟ್ಟಿಲೇರಿದ ಮಗುವಿನ ಪೋಷಕರು
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget