ಕ್ರೈಂಸುಳ್ಯ

ಸುಳ್ಯ: ಕಾಲು ಜಾರಿ ಕೆರೆಗೆ ಬಿದ್ದು ಮಹಿಳೆ ಮೃತ್ಯು..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಸೋಣಂಗೇರಿಯಲ್ಲಿ ಕಾಲು ಜಾರಿ ವೇದಾವತಿ ಶೆಟ್ಟಿ (ಮಾನಕ) ಎಂಬ 60 ವರ್ಷದ ಮಹಿಳೆಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಇದೀಗ(ಜುಲೈ 15) ವರದಿಯಾಗಿದೆ ಎನ್ನಲಾಗಿದೆ.

ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾದ ಕಾರಣ ಆಕಸ್ಮಿಕವಾಗಿ ಘಟನೆ ನಡೆದಿದೆ . ಪೊಲೀಸರು ಇನ್ನಷ್ಟೇ ಸ್ಥಳಕ್ಕೆ ಭೇಟಿ ನೀಡಬೇಕಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

Click 👇

https://newsnotout.com/2024/07/fir-kannada-news-bengaluru-rakshith-shetty-copyright-issue
https://newsnotout.com/2024/07/koragajja-kola-at-kuttaru-kannada-newskatrina-kaif-kl-rahul

Related posts

ಸುಳ್ಯದ ಅಳಿಯ ಬಿಸಿ ರೋಡ್ ನಲ್ಲಿ ವಿಷ ಸೇವನೆ, ತೀವ್ರ ಅಸ್ವಸ್ಥಗೊಂಡಿದ್ದವನು ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರು

ಸುಳ್ಯ: ಕಾರು ಮತ್ತು ಲಾರಿ ನಡುವೆ ಅಪಘಾತ..! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಚುನಾವಣೆ ಬಳಿಕ ರಾಹುಲ್ ಗಾಂಧಿ ಬಂಧನ..! ಭವಿಷ್ಯ ನುಡಿದ ಅಸ್ಸಾಂ ಸಿಎಂ..!