ಕರಾವಳಿಬೆಂಗಳೂರು

ಸೌಜನ್ಯ ಸಾವಿಗೆ ನ್ಯಾಯ ಕೊಡಿ, ಸಿಎಂ ಸಿದ್ದರಾಮಯ್ಯಗೆ ಸೌಜನ್ಯ ಕುಟುಂಬಸ್ಥರ ಮನವಿ

171

ನ್ಯೂಸ್ ನಾಟೌಟ್: ಸೌಜನ್ಯ ಕುಟುಂಬಸ್ಥರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ಬೆಂಗಳೂರಿನಲ್ಲಿ ಭೇಟಿಯಾದರು.

ಈ ವೇಳೆ ಸೌಜನ್ಯ ಹತ್ಯೆಯ ಪ್ರಕರಣವನ್ನು ಮರು ತನಿಖೆ ನಡೆಸಬೇಕು. ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಕುಟುಂಬಸ್ಥರು ಆಗ್ರಹಿಸಿದರು. ಹಿಂದೂ ಪರ ನಾಯಕ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯಳ ಮಾವ ವಿಠಲ ಗೌಡ, ಸೌಜನ್ಯ ತಂದೆ-ತಾಯಿ, ತಂಗಿ ಹಾಜರಿದ್ದರು.

See also  ಸುಳ್ಯ: NMCಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮ,ದೇಶ ಅಭಿವೃದ್ದಿ ಪಥದತ್ತ ಸಾಗುತ್ತಿರುವ ಸಂದರ್ಭ ಯುವಜನತೆ ಪಾತ್ರ ಮಹತ್ವದ್ದು-ಡಾ.ಕೆ.ವಿ. ಚಿದಾನಂದ
  Ad Widget   Ad Widget   Ad Widget   Ad Widget   Ad Widget   Ad Widget   Ad Widget