ಕ್ರೈಂ

ಧರ್ಮಸ್ಥಳ -ಸುಬ್ರಹ್ಮಣ್ಯ ದಾರಿ ನಡುವೆ ಓಮ್ನಿ ಕಾರು ಪಲ್ಟಿ..! ತೀರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದ ತಾಯಿ – ಮಗ ಆಸ್ಪತ್ರೆಗೆ ದಾಖಲು

165

ನ್ಯೂಸ್ ನಾಟೌಟ್: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುವ ದಾರಿ ಮಧ್ಯೆ ಓಮ್ನಿ ಕಾರೊಂದು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ತಾಯಿ ಹಾಗೂ ಮಗನ ಕಾಲಿಗೆ ಗಂಭೀರ ಗಾಯವಾಗಿದೆ.

ಅವರನ್ನು ಮಡಿಕೇರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ. ಅಪಘಾತಕ್ಕೊಳಗಾದವರು ಕೊಡಗು ಮೂಲದವರಾಗಿದ್ದಾರೆ. ಅವರು ಕಾರಿನಲ್ಲಿ ಧರ್ಮಸ್ಥಳ ಕ್ಷೇತ್ರಕ್ಕೆ ತೆರಳಿ ಅಲ್ಲಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

See also  'ಮುಸ್ಲಿಮರು ಮಕ್ಕಳನ್ನು ಹುಟ್ಟಿಸುವುದು ಬಿಟ್ಟು ಬೇರೇನು ಮಾಡುತ್ತಿದ್ದಾರೆ..?' ಎಂದ ಮಾಜಿ ಸಂಸದ..! ಪ್ರತಾಪ್‌ ಸಿಂಹ ವಿರುದ್ಧ FIR ದಾಖಲು
  Ad Widget   Ad Widget   Ad Widget   Ad Widget   Ad Widget   Ad Widget   Ad Widget