ಕರಾವಳಿದಕ್ಷಿಣ ಕನ್ನಡರಾಜ್ಯ

ರಾತ್ರಿ ಸುರಿದ ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ, ನೀರಿಗಿಳಿಯದಂತೆ ಭಕ್ತರಿಗೆ ಸೂಚನೆ

149

ನ್ಯೂಸ್ ನಾಟೌಟ್: ಸುಬ್ರಹ್ಮಣ್ಯದ ಸುತ್ತಮುತ್ತ ಘಟ್ಟ ಪ್ರದೇಶದಲ್ಲಿ ನಿನ್ನೆ (ಜೂ.26 ಬುಧವಾರ) ತಡರಾತ್ರಿಯಿಂದ ಭಾರಿ ಮಳೆ ಸುರಿದುದರಿಂದ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಸ್ನಾನ ಘಟ್ಟ ಮುಳುಗಡೆಯಾಗಿದೆ.

ನಿರಂತರ ಮಳೆಯಿಂದ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಇದೀಗ ಭಕ್ತರು ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಆದರೂ ಕೆಲವು ಭಕ್ತರು ನೀರಿಗಳಿದು ಸ್ನಾನ ಮಾಡಿದ್ದಾರೆ. ಈ ವೇಳೆ ದೇವಳದ ಭದ್ರತಾ ಸಿಬ್ಬಂದಿ, ಗೃಹ ರಕ್ಷಕ ಸಿಬ್ಬಂದಿ ಅವರನ್ನು ಬೈದು ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ.

https://newsnotout.com/2024/06/lk-advani-doctors-kannada-news-health-issue-wednesday
See also  ಬಿಜೆಪಿ ಹಿರಿಯ ನಾಯಕ ಇನ್ನಿಲ್ಲ
  Ad Widget   Ad Widget   Ad Widget   Ad Widget   Ad Widget   Ad Widget   Ad Widget