Latestಕ್ರೈಂ

ಸುಳ್ಯ:ಲಾರಿ ಮತ್ತು ಬೈಕ್ ನಡುವೆ ಅಪಘಾತ;ಸವಾರನಿಗೆ ಗಾಯ,ಬೈಕ್ ಜಖಂ

480

ನ್ಯೂಸ್‌ ನಾಟೌಟ್: ಲಾರಿ ಮತ್ತು ಬೈಕ್ ನಡುವೆ ಅಪಘಾತದಲ್ಲಿ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಬಗ್ಗೆ ವರದಿಯಾಗಿದೆ. ಘಟನೆ ಮಾಣಿ – ಮೈಸೂರು ಹೆದ್ದಾರಿಯ ಜಾಲ್ಸೂರು ಸಮೀಪದ ಮಾಪಳಡ್ಕ ಮಸೀದಿ ಬಳಿ ಈ ಘಟನೆ (ಮೇ ೨೨) ನಡೆದಿದೆ.

ಅಕ್ಷಯ್ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಬೈಕ್ ಜಖಂಗೊಂಡಿದೆ.

See also  ಕರ್ನಾಟಕ ಹೈಕೋರ್ಟ್ ನೊಳಗೆ ಕತ್ತು ಕೊಯ್ದುಕೊಂಡ ವ್ಯಕ್ತಿ ..! ಕಾರಣ ನಿಗೂಢ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget