Latest

ಸುಳ್ಯ:ನಿವೃತ್ತ ಯೋಧನ ಪುತ್ರ ನಿಗೂಢ ಸಾವು; ಕೆಲಸಕ್ಕೆಂದು ಬ್ಯಾಂಕಾಕ್ ಗೆ ತೆರಳಿದ್ದಾಗ ಯುವಕನಿಗೆ ಆಗಿದ್ದೇನು?

1.3k

ನ್ಯೂಸ್‌ ನಾಟೌಟ್: ಸುಳ್ಯ ಮೂಲದ ಯುಕನೋರ್ವ ಈಜಿಪ್ಟ್ ನಲ್ಲಿ ಶಿಪ್ ನಲ್ಲಿ ಉದ್ಯೋಗಕ್ಕೆ ನೇಮಕಗೊಂಡಿದ್ದು ಬ್ಯಾಂಕಾಕ್ ನಲ್ಲಿ ಮೃತ ಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ.ಪಂಬೆತ್ತಾಡಿ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26ವ) ಮೃತಪಟ್ಟ ಯುವಕ ಎಂಬ ಮಾಹಿತಿ ಲಭ್ಯವಾಗಿದೆ.

ಯುವಕ ಈಜಿಪ್ಟ್ ನಲ್ಲಿ ಶಿಪ್ ನಲ್ಲಿ ಉದ್ಯೋಗಕ್ಕೆ ನೇಮಕ ಗೊಂಡು ಅಲ್ಲಿಗೆ ತೆರೆಳಲು ವಿಮಾನಕ್ಕಾಗಿ ಬ್ಯಾಂಕಾಕ್ ನಲ್ಲಿ ರೂಮ್ ನಲ್ಲಿ ಇದ್ದರು ಎನ್ನಲಾಗಿದೆ.ಈ ವೇಳೆ ಅಲ್ಲಿ ಅವರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

See also  ತಮ್ಮ ಜೀವನ ಚರಿತ್ರೆಯ ಸಿನಿಮಾ ಮಾಡದಂತೆ ದೂರು ನೀಡಿದ ಸಾಲುಮರದ ತಿಮ್ಮಕ್ಕ..! ತಿಮ್ಮಕ್ಕನ ಮಗನ ಮೇಲೆ ಕಾರು, ಹಣ ಕೇಳಿರುವ ಆರೋಪ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget