ಕರಾವಳಿಕ್ರೈಂಸುಳ್ಯ

ಸುಳ್ಯದ ಜ್ಯೋತಿ ಸರ್ಕಲ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ! ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಗೆ ಗಂಭೀರ ಗಾಯ!

ನ್ಯೂಸ್ ನಾಟೌಟ್ :  ಸುಳ್ಯದ ಜ್ಯೋತಿ ಸರ್ಕಲ್ ಬಳಿ ಬೈಕ್ ಹಾಗು ಕಾರಿನ ನಡುವೆ ಇಂದು ಮಧ್ಯಾಹ್ನ(ಸೆ.೮) ಅಪಘಾತ ನಡೆದಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ.

ಶಿಫ್ಟ್ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್ ನಲ್ಲಿದ್ದವರು ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದ್ದು, ಅದರಲ್ಲಿದ್ದ ಓರ್ವನ ಕಾಲಿಗೆ ಗಂಭೀರ ಪೆಟ್ಟು ಬಿದ್ದಿದೆ.

ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸ್ಥಳೀಯರ ಸಹಾಯದಿಂದ ಸಾಗಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

Related posts

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ಶವ ಕಾಡಿನೊಳಗೆ ಪತ್ತೆ..! ಕೊಲೆ ಮಾಡಿ ಬಿಸಾಡಿದ್ಯಾರು..?

15 ವರ್ಷ ಕೆಲಸ ಮಾಡಿದ್ದೇನೆ,ಪಕ್ಷದ ನಿರ್ಧಾರಗಳಿಗೆ ಬದ್ಧ;ಗುಡಿಸು ಎಂದರೆ ಗುಡಿಸುತ್ತೇನೆ, ಒರೆಸು ಎಂದರೆ ಒರಸುತ್ತೇನೆ:ನಳಿನ್

ಗುಡ್ಡದಲ್ಲಿ ತಲೆಬುರುಡೆ, ಎಲುಬು ಪತ್ತೆ, ಸ್ಥಳೀಯರಲ್ಲಿ ಆತಂಕ