ಕ್ರೈಂಸುಳ್ಯ

ಸುಳ್ಯ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು, ಕೊನೆಗೂ ಫಲಿಸಲಿಲ್ಲ ಚಿಕಿತ್ಸೆ

166

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಆಲೆಟ್ಟಿ ರಸ್ತೆಯ ಗುರುಂಪು ಎಂಬಲ್ಲಿ ಜೀಪ್ ಮತ್ತು ಬೈಕ್ ನಡುವಿನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವಿಗೀಡಾಗಿದ್ದಾರೆ.

ಬೈಕ್ ಸವಾರ ಆಲೆಟ್ಟಿಯ ಶಶಿಧರ್ ತೀವ್ರ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

‌ಹಾಗೂ ಬೈಕ್ ನಡುವೆ ಅಪಘಾತವಾಗಿ ಜೀಪ್ ಪಲ್ಟಿಯಾಗಿತ್ತು. ಇದೇ ವೇಳೆ ಜೀಪ್ ನಲ್ಲಿದ್ದವರಿಗೂ ಗಾಯ ವಾಗಿತ್ತು.

See also  ಜಿಹಾದ್‌ ಗಾಗಿ ಮತ ನೀಡಿ ಎಂದ ಮಾಜಿ ಕೇಂದ್ರ ಸಚಿವನ ಸೊಸೆ..! ಎಫ್.ಐ.ಆರ್ ದಾಖಲು
  Ad Widget   Ad Widget   Ad Widget   Ad Widget   Ad Widget   Ad Widget   Ad Widget