ಕರಾವಳಿ

ಕಾಪ್ಟರ್ ದುರಂತದಲ್ಲಿ ಮಡಿದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಸೇನಾಧಿಕಾರಿಗಳಿಗೆ ಶ್ರದ್ಧಾಂಜಲಿ ಅರ್ಪಣೆ

587

ಸುಳ್ಯ: ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರ ಸೇನಾಧಿಕಾರಿಗಳಿಗೆ ಸುಳ್ಯದ ಬಿಜೆಪಿ ಮಂಡಲ ಸಮಿತಿ ಕಚೇರಿಯಲ್ಲಿ ನಿನ್ನೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ನುಡಿ ನಮನ ಸಲ್ಲಿಸಿದರು . ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಂಡಲ ಸಮಿತಿ ಪದಾಧಿಕಾರಿಗಳು ಜನಪ್ರತಿನಿಧಿಗಳು ವಿವಿಧ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

See also  ಐವರ್ನಾಡಿನ ಹುಡುಗಿ ಭಾರತೀಯ ಸೈನ್ಯಕ್ಕೆ ಆಯ್ಕೆ
  Ad Widget   Ad Widget   Ad Widget   Ad Widget   Ad Widget