ನ್ಯೂಸ್ ನಾಟೌಟ್: ದಕ್ಷಿಣಕನ್ನಡ ಮೊದಲ ಸುತ್ತಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಆರಂಭದಿಂದಲೇ ಮನ್ನಡೆ ಕಾಯ್ದುಕೊಂಡಿದ್ದ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರಳ್ಯ ಅವರನ್ನು ಹಿಂದಿಕ್ಕಿ ಇದೀಗ ಕಾಂಗ್ರೆಸ್ ಅಭ್ಯಥಿ ಜಿ. ಕೃಷ್ಣಪ್ಪ 501 ಮತಗಳ ಮುನ್ನಡೆ ಪಡೆದಿದ್ದಾರೆ.
ನ್ಯೂಸ್ ನಾಟೌಟ್: ದಕ್ಷಿಣಕನ್ನಡ ಮೊದಲ ಸುತ್ತಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಆರಂಭದಿಂದಲೇ ಮನ್ನಡೆ ಕಾಯ್ದುಕೊಂಡಿದ್ದ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರಳ್ಯ ಅವರನ್ನು ಹಿಂದಿಕ್ಕಿ ಇದೀಗ ಕಾಂಗ್ರೆಸ್ ಅಭ್ಯಥಿ ಜಿ. ಕೃಷ್ಣಪ್ಪ 501 ಮತಗಳ ಮುನ್ನಡೆ ಪಡೆದಿದ್ದಾರೆ.
No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ