ಕರಾವಳಿಪುತ್ತೂರುಸುಳ್ಯ

ಸುಳ್ಯ: ಜೆಡಿಎಸ್ ಅಭ್ಯರ್ಥಿ ಎಚ್.ಎಲ್. ವೆಂಕಟೇಶ್ ಉಮೇದುವಾರಿಕೆ ಸಲ್ಲಿಕೆ

ನ್ಯೂಸ್‌ ನಾಟೌಟ್‌: ಸುಳ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಎಲ್.ವೆಂಕಟೇಶ್ ಬುಧವಾರ ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಅರುಣ್‌ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಸುಳ್ಯ ನಗರದಿಂದ ಮೆರವಣಿಗೆ ಮೂಲಕ ಕಾರ್ಯಕರ್ತರೊಂದಿಗೆ ಸಾಗಿ ಬಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ.ಸದಾಶಿವ, ಜೆಡಿಎಸ್ ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಕಡಬ ತಾಲೂಕು ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್, ಅಗ್ರಹಾರ ದುಗ್ಗಪ್ಪ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಇಕ್ಬಾಲ್ ಎಲಿಮಲೆ, ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ ಮತ್ತಿತರರು ಪಾಲ್ಗೊಂಡಿದ್ದರು.

Related posts

ಯುವ ವೈದ್ಯೆ ಮೇಲಿನ ಅತ್ಯಾಚಾರ-ಕೊಲೆ ವಿರುದ್ಧ ಸಿಡಿದೆದ್ದ ಸುಳ್ಯದ ಭಾರತೀಯ ವೈದ್ಯಕೀಯ ಸಂಘ, ಸುಳ್ಯ ತಾಲೂಕು ಕಚೇರಿಯಲ್ಲಿ ಮನವಿ ಸಲ್ಲಿಸಿ ಕಠಿಣ ಕ್ರಮಕ್ಕೆ ಆಗ್ರಹ

ಇಬ್ಬರು ಯುವಕರ ಶವ ಪತ್ತೆ, ಗೊಂದಲಗಳಿಗೆ ತೆರೆ

ಸುಳ್ಯ: ವಿದ್ಯಾರ್ಥಿಗಳಿಬ್ಬರು ಪ್ರಯಾಣಿಸುತ್ತಿದ್ದ ಬೈಕ್ ಟೈರ್ ಹಠಾತ್ ಪಂಕ್ಚರ್..! ಬೈಕ್ ಪಲ್ಟಿಯಾಗಿ ಇಬ್ಬರಿಗೂ ಗಾಯ, ಆಸ್ಪತ್ರೆಗೆ ದಾಖಲು