ಕರಾವಳಿ

ಸುಳ್ಯ: ವೈದ್ಯೆ ಮೌಮಿತಾ ಮೇಲಿನ ಅತ್ಯಾಚಾರ- ಕೊಲೆ ಖಂಡಿಸಿ ಪ್ರತಿಭಟನೆ, ಸುಳ್ಯದ ಜ್ಯೋತಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳಿಂದ ಸತ್ಯಾಗ್ರಹ

ನ್ಯೂಸ್ ನಾಟೌಟ್: ಯುವ ವೈದ್ಯೆಯನ್ನು ಭೀಕರವಾಗಿ ಅತ್ಯಾಚಾರಗೈದು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೇಶಾದ್ಯಂತ ವೈದ್ಯರ ಸಂಘಟನೆಯಿಂದ ಭಾರಿ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸುಳ್ಯದಲ್ಲೂ ವೈದ್ಯರು, ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.

ಸುಳ್ಯದ ಜ್ಯೋತಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಶುಕ್ರವಾರ ಸತ್ಯಾಗ್ರಹ ನಡೆಸಿದರು. ದೇಶಾದ್ಯಂತ ಇಂದು ಸಂಜೆ ತನಕ ಪ್ರತಿಭಟನೆ, ಸತ್ಯಾಗ್ರಹ ನಡೆಯಲಿದೆ. ಕೋಲ್ಕತಾದ ಮೌಮಿತಾ ಎಂಬ ವೈದ್ಯೆಯನ್ನ ಭೀಕರವಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು.

Related posts

ಮಂಗಳೂರಲ್ಲಿ ಸತ್ತ ವ್ಯಕ್ತಿ ಕೇರಳದಲ್ಲಿ ಬದುಕಿ ಬಂದ ರೋಚಕ ಘಟನೆ,ವ್ಯಕ್ತಿ ಸತ್ತಿದ್ದಾನೆಂದು ವೈದ್ಯರೇ ಖಚಿತಪಡಿಸಿದ ಬಳಿಕ ಬದುಕೋದಕ್ಕೆ ಹೇಗೆ ಸಾಧ್ಯ?ಇಲ್ಲಿದೆ ವರದಿ

ದರ್ಶನ್ ಪ್ರಕರಣ: ಚಾರ್ಜ್‌ಶೀಟ್‌ ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ಆದೇಶ..! ಪ್ರಸಾರ ನಿರ್ಬಂಧಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ದರ್ಶನ್..!

ಕೇರಳದ ದೇವಸ್ಥಾನವೊಂದಕ್ಕೆ ನಟಿಯೊಬ್ಬರಿಗೆ ಪ್ರವೇಶ ನಿರಾಕರಣೆ; ರಸ್ತೆಯಿಂದಲೇ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಅಮಲಾ ಪೌಲ್