ಕ್ರೈಂಸುಳ್ಯ

ಸುಳ್ಯ: ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನ, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು

ನ್ಯೂಸ್ ನಾಟೌಟ್: ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನ ನಡೆಸಿದ್ದ ವ್ಯಕ್ತಿ ಸಾವಿಗೀಡಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿ ದಾಖಲಾಗಿದ್ದ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಆತ್ಮಹತ್ಯೆ ಮಾಡಿಕೊಂಡವರು ಕಡಬ ತಾಲೂಕಿನ ಕುದ್ಕುರಿಯ ಕೃಷ್ಣಪ್ಪ ನಾಯ್ಕ್ ಎಂದು ತಿಳಿದು ಬಂದಿದೆ. ಅವರಿಗೆ 47 ವರ್ಷವಾಗಿತ್ತು. ವೈಯಕ್ತಿಕ ಕಾರಣಗಳಿಂದ ವಿಷ ಸೇವಿಸಿದ್ದು ಪರಿಸ್ಥಿತಿ ಗಂಭೀರವಾಗಿತ್ತು.

Related posts

ಸಂಪಾಜೆ:ಜೇನು ತೆಗೆಯಲೆಂದು ಹೋದ ಯುವಕನ ಬಾಳಲ್ಲಿ ವಿಧಿಯಾಟ,ಮರದಿಂದ ಕೆಳಕ್ಕೆ ಬಿದ್ದು ಮೃತ್ಯು

ಸುಳ್ಯ: ಹರಿಹರ – ಕೊಲ್ಲಮೊಗ್ರ ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ವಿದ್ಯುತ್ ಸ್ಥಗಿತ, ಗ್ರಾಮಸ್ಥರ ಸಮಸ್ಯೆ ಆಲಿಸಿದ ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ತಹಶೀಲ್ದಾರ್‌ ಮಂಜುನಾಥ್‌

ಏಳು ಬಾರಿ ಗರ್ಭಪಾತ ಮಾಡಿಸಿದ್ದೇನೆ ಎಂದ ನಟಿ ಜಯಲಕ್ಷ್ಮಿ! ನಾಗಮಂಡಲ ಖ್ಯಾತಿಯ ನಟಿಗೆ ಕೋರ್ಟ್ ಹೇಳಿದ್ದೇನು?