ಕ್ರೈಂಸುಳ್ಯ

ಸೇತುವೆಯಿಂದ ಹಾರಿದ ಯುವಕನಿಗಾಗಿ ತೀವ್ರ ಶೋಧ, ಅಡ್ಕ ನಿವಾಸಿ ಏಕಾಏಕಿ ಹೊಳೆಗೆ ಜಿಗಿತ..!

162

ನ್ಯೂಸ್ ನಾಟೌಟ್: ಸುಳ್ಯದ ಕಾಂತಮಂಗಲದ ಸೇತುವೆಯಿಂದ ಹಾರಿದ ಯುವಕ ಸಿನಾನ್ (22 ವರ್ಷ) ಎಂದು ಗುರುತಿಸಲಾಗಿದೆ.

ಈತ ಅಡ್ಪಂಗಾಯ – ಅಡ್ಕ ನಿವಾಸಿ ಎಂದು ಗುರುತಿಸಲಾಗಿದೆ. ಈತ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆಯೂ ಆತ ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದ ಅನ್ನುವಂತಹ ಮಾಹಿತಿಗಳಿವೆ. ಸದ್ಯ ಆತನಿಗಾಗಿ ಹುಡುಕಾಟ ನಡೆಯುತ್ತಿದೆ. ಸದ್ಯ ಪಯಸ್ವಿನಿ ನದಿಯಲ್ಲಿ ನೀರಿನ ಹರಿವು ಹೆಚ್ಚಿರುವುದರಿಂದ ಆತ ಬಹು ದೂರ ಕೊಚ್ಚಿಕೊಂಡು ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಬಂದು ಹುಡುಕಾಟ ನಡೆಸುತ್ತಿದ್ದಾರೆ.

See also  ರಾಷ್ಟ್ರಪತಿಗಳ ವಿರುದ್ದವೇ ಸುಪ್ರೀಂ ಮೆಟ್ಟಲೇರಿದ್ದೇಕೆ ರಾಜ್ಯ ಸರ್ಕಾರ..! ಏನಿದು ಪ್ರಕರಣ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget