ಕ್ರೈಂಸುಳ್ಯ

ಕಾಂತಮಂಗಲ ಸೇತುವೆಯಿಂದ ಕೆಳಕ್ಕೆ ಹಾರಿದ ಯುವಕ, ಪಯಸ್ವಿನಿ ನದಿಯಲ್ಲಿ ವ್ಯಕ್ತಿಗಾಗಿ ಹುಡುಕಾಟ

223

ನ್ಯೂಸ್ ನಾಟೌಟ್: ಯುವಕನೊಬ್ಬ ಸೇತುವೆಯಿಂದ ಕೆಳಕ್ಕೆ ಹಾರಿರುವ ಘಟನೆ ಇದೀಗ ಸುಳ್ಯದ ಕಾಂತಮಂಗಲದಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಇದೀಗ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ರಾತ್ರೋರಾತ್ರಿ ವಿದ್ಯಾರ್ಥಿನಿ ನೇಣಿಗೆ ಶರಣು..! ಒಂಟಿ ಯುವತಿಯ ನಿಗೂಢ ಸಾವಿಗೆ ಕಾರಣವೇನು?
  Ad Widget   Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget