ಕರಾವಳಿ

ಸುಳ್ಯ: ಜೋರು ಮಳೆಗೆ ಕುಸಿದ ಬರೆ, ಮಾವಿನಕಟ್ಟೆ – ಮಂಡೆಕೋಲು ಸಂಪರ್ಕ ಕಡಿತ

ನ್ಯೂಸ್ ನಾಟೌಟ್: ಮಳೆಗಾಲದ ಅವಾಂತರ ಇದೀಗ ಶುರುವಾಗಿದೆ. ಅಲ್ಲಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರ ಅಸ್ತವ್ಯಸ್ಥವಾಗಿರುವ ಬೆನ್ನಲ್ಲೇ ಇದೀಗ

ಕುಂಟುಕಾಡು ಮುತ್ತುಕೋಡಿ ಮಾವಿನಕಟ್ಟೆ ರಸ್ತೆಯಲ್ಲಿ ಬರೆಯೊಂದು ಕುಸಿದು ರಸ್ತೆಗೆ ಬಿದ್ದಿದೆ. ಇದರಿಂದ ಸಂಪೂರ್ಣ ರಸ್ತೆ ಬಂದ್ ಆಗಿದ್ದು ಮಾವಿನಕಟ್ಟೆ – ಮಂಡೆಕೋಲು ಸಂಪರ್ಕ ಕಡಿತಗೊಂಡಿದೆ ಎಂದು ವರದಿಯಾಗಿದೆ.

Related posts

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಪ್ರಣಾಳಿಕೆ ಬಿಡುಗಡೆ

ಮಾಂಡೌಸ್ ಚಂಡಮಾರುತ ಹಿನ್ನೆಲೆ: ದಕ್ಷಿಣ ಕನ್ನಡ, ಕೊಡಗಿನಲ್ಲಿ ಮಳೆ ಸಾಧ್ಯತೆ

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಬೆಂಗಳೂರು ಹೊಟೇಲ್‌ ನಲ್ಲಿ ಸ್ಥಳ ಮಹಜರು..! ಈ ಬಗ್ಗೆ ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದೇನು..?