ನ್ಯೂಸ್ ನಾಟೌಟ್: ಬೆಂಗಳೂರಿನ ಕನ್ನಡ ಭವನದಲ್ಲಿ ದಿವ್ಯ ಚೇತನ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಬಾಲ ಪ್ರತಿಭೆ ಸೋನಾ ಅಡ್ಕಾರ್ ಅವರಿಗೆ ಸಾಂಸ್ಕೃತಿಕ ಉತ್ಸವ ಮತ್ತು ಸಮಾಜ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈಕೆ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ. ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಮತ್ತು ಶೋಭಾ ಶರತ್ ಅಡ್ಕಾರ್ ಅವರ ಪುತ್ರಿ.