ಕ್ರೈಂ

ಸುಳ್ಯ: ಕುರುಂಜಿ ಗುಡ್ಡೆಯಲ್ಲಿ ಮರ ಕಡಿಯುವಾಗ ಅವಘಡ, ವ್ಯಕ್ತಿ ದಾರುಣ ಸಾವು

ನ್ಯೂಸ್ ನಾಟೌಟ್ : ಕುರುಂಜಿ ಗುಡ್ಡೆಯಲ್ಲಿ ಮರ ಕಡಿಯುವಾಗ ದುರಂತ ಸಂಭವಿಸಿದೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಂಗಳವಾರ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ ಮೃತರನ್ನು ಚಿನ್ನಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ.

ಇವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂಲತಃ ಕೇರ್ಪಳದವರೆಂದು ತಿಳಿದು ಬಂದಿದೆ.

Related posts

ಅರ್ಜುನನ ಸಮಾಧಿ ವಿಚಾರಕ್ಕೆ ದರ್ಶನ್ ಅಭಿಮಾನಿಗಳು ಮತ್ತು ಅರಣ್ಯಾಧಿಕಾರಿಗಳ ನಡುವೆ ತಿಕ್ಕಾಟ..! ದರ್ಶನ್ ಅಭಿಮಾನಿಗಳು ಮಾಡಿದ ಖರ್ಚು ವಾಪಾಸ್ ಕೊಡುವುದಾಗಿ ಅಧಿಕಾರಿಗಳು ಹೇಳಿದ್ದೇಕೆ..?

ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಗುದ್ದಿದ ಬೈಕ್..! ಬೈಕ್ ಸವಾರ ಸ್ಥಳದಲ್ಲೇ ಸಾವು..!

ಬೀದಿ ನಾಯಿ ಮೇಲೆ ಲೈಂಗಿಕ ದೌರ್ಜನ್ಯ..! ವೃದ್ಧನ ವಿಡಿಯೋ ಎಲ್ಲೆಡೆ ವೈರಲ್..!